ಬ್ರೇಕಿಂಗ್ ನ್ಯೂಸ್
Dr Urals | Sponsored
ಉರಾಳ್ಸ್ ಆಯುರ್ವೇದ ವೆರಿಕೋಸ್ ವೇನ್ಸ್ ಈಗ ಮನೆ ಮನೆ ಸಮಸ್ಯೆ ಅನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆಧುನಿಕ ಜೀವನ ಶೈಲಿ ಸೃಷ್ಟಿಸಿರುವ ಅತಿ ದೊಡ್ಡ ಆರೋಗ್ಯ ಸವಾಲು ಇದಾಗಿದೆ. ಸುದೈವವಶಾತ್, ನಮ್ಮ ಹಿರಿಯರು ನಮಗೆ ಕಾಣಿಕೆಯಾಗಿ ನೀಡಿರುವ ಆಯುರ್ವೇದ ವೈದ್ಯಶಾಸ್ತ್ರ, ಈ ಸಮಸ್ಯೆಗೆ ಶಸ್ತ್ರಚಿಕಿತ್ಸೆ ರಹಿತ, ಶಾಶ್ವತ ಪರಿಹಾರವನ್ನು ಕೊಟ್ಟಿದೆ.
ರಕ್ತನಾಳಗಳ ಉಬ್ಬುವಿಕೆಯ ಸಮಸ್ಯೆ ಸುಮಾರು 10-30 ಶೇಕಡಾ ಜನರನ್ನು ಈಗ ಬಾಧಿಸುತ್ತಿದೆ. ಈ ಸಮಸ್ಯೆ ಉಲ್ಬಣಗೊಂಡರೆ, ಶಸ್ತ್ರಚಿಕಿತ್ಸೆ ಮೂಲಕ ಕಾಲು ಅಥವಾ ಬೆರಳನ್ನು ಕತ್ತರಿಸಬೇಕಾದ ಅನಿವಾರ್ಯತೆ ಕೂಡ ಎದುರಾಗಬಹುದು. ಆದರೆ ಈಗ ಈ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಡಾ.ಎಂ ವಿ ಉರಾಳ್ ಅವರು ತಮ್ಮ ಅಪಾರ ಆಯುರ್ವೇದ ಜ್ಞಾನ- ಸಂಶೋಧನೆಗಳಿಂದ ಅಭಿವೃದ್ಧಿಪಡಿಸಿರುವ ಔಷದ ಪರಿಣಾಮಕಾರಿಯಾಗಿ ಪರಿಣಮಿಸಿದೆ. ಅವರಿಗೆ ಈ ಸಮಸ್ಯೆಯಿಂದ ಶಾಶ್ವತ ಪರಿಹಾರ ಕೊಡುತ್ತಿದೆ.
ಉತ್ತಮ ಆರೋಗ್ಯಕ್ಕಿಂತ ಮೌಲ್ಯಯುತವಾದ ಇನ್ನೊಂದು ಭಾಗ್ಯ, ಸಂಪತ್ತು ಜೀವನದಲ್ಲಿಲ್ಲ ಎನ್ನುವುದು ನಮ್ಮ ಹಿರಿಯರು ಕಂಡುಕೊಂಡ ಸತ್ಯ. ಆದರೆ ನಾವು ಕ್ಷಣಿಕ ಸುಖ ಕೊಡುವ ಸಂಪತ್ತಿನ ಹಿಂದೆ ಓಡುತ್ತಾ, ಆರೋಗ್ಯದ ಮಹತ್ವವನ್ನು ಮರೆಯುತ್ತಿದ್ದೇವೆ. ಪರಿಣಾಮ ಔಷಧ ಗಳಿಲ್ಲದ ಮನೆಗಳಿಲ್ಲ ಎನ್ನುವ ಪರಿಸ್ಥಿತಿ ಸೃಷ್ಟಿಯಾಗಿದೆ.
ಮನೆ ಇರಲಿ, ಕಚೇರಿ ಇರಲಿ, ಇಂದು ನಾವು ಮಾಡುವ ಕೆಲಸಗಳೆಲ್ಲವೂ ಸತತ ನಿಲ್ಲುವಿಕೆಯನ್ನು ಅಪೇಕ್ಷಿಸುತ್ತವೆ. ಪರಿಣಾಮ ನಮ್ಮ ಕಾಲಿನ ರಕ್ತನಾಳಗಳ ಉಬ್ಬುವಿಕೆ ಸಮಸ್ಯೆ ಸಾಮಾನ್ಯ ಎಂಬುವಂತಾಗಿದೆ. ಇದನ್ನು ವೈದ್ಯಕೀಯ ಪರಿಭಾಷೆಯಲ್ಲಿ “ವೆರಿಕೋಸ್ ವೇನ್ಸ್" ಎನ್ನುತ್ತಾರೆ. ಈ ಸಮಸ್ಯೆಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳದಿದ್ದಲ್ಲಿ, ನೋವು ಕ್ರಮೇಣ ಹೆಚ್ಚಾಗುತ್ತದೆ, ಚರ್ಮ ಕಪ್ಪಾಗುತ್ತದೆ. ತುರಿಕೆ ಗಾಯವಾಗಿ, ಶಸ್ತ್ರಚಿಕಿತ್ಸೆಯ ಮೂಲಕ ಬೆರಳು ಅಥವಾ ಕಾಲು ಕತ್ತರಿಸುವ ಹಂತಕ್ಕೂ ಇದು ಮುಟ್ಟಬಹುದು. ನಮ್ಮ ದೈಹಿಕ ಚಟುವಟಿಕೆಗಳಲ್ಲಿನ ಅಸ್ಥಿರತೆ, ಅವೈಜ್ಞಾನಿಕತೆ, ಆಹಾರ ವ್ಯತ್ಯಾಸಗಳು, ಹೀಗೆ ನಮ್ಮ ಅವೈಜಾನಿಕ ಜೀವನ ಶೈಲಿಯೇ ಈ ಸಮಸ್ಯೆಯ ಮೂಲ ಕಾರಣ.
ಈ ಸಮಸ್ಯೆಗೆ ಕಾರಣವಾಗುವ ಅಂಶಗಳನ್ನು ಮೂರೂ ವಿಧವಾಗಿ ವಿಂಗಡಿಸಬಹುದು. ನೈಸರ್ಗಿಕ ಕಾರಣಗಳು, ಜೀವನ ಶೈಲಿ ಕಾರಣಗಳು, ಹಾಗು ಅನುವಂಶಿಕ ಕಾರಣಗಳು
ಹೃದಯವು ರಕ್ತವನ್ನು ದೇಹದೆಲ್ಲೆಡೆ ಪ್ರಸರರಿಸುವ ಕಾರ್ಯಮಾಡುತ್ತದೆ, ರಕ್ತವನ್ನು ಮತ್ತೆ ಹೃದಯಕ್ಕೆ ಸೇರುವ ಕಾರ್ಯ ಮಾಡಲು ಕಾಲಿನ ಮೀನಖಂಡಗಳು, ನಮ್ಮ ಉಸೀರಾಟ ಪ್ರಕ್ರಿಯೆ ಮತ್ತು ವೈನ್ಸ್ ಗಳಲ್ಲಿ ಮಲ್ಮುಕವಾಗಿ, ಏಕಮುಖ ರಕ್ತ ಸಂಚಾರಕ್ಕೆ ಸಹಕಾರಿಯಾಗುವ ವಾಲ್ವ್ ಗಳು ಪ್ರಮುಖ ಕಾರ್ಯವಹಿಸುತ್ತವೆ. ಮೀನಖಂಡಗಳು ಮತ್ತು ಉಸಿರಾಟ ಪ್ರಕ್ರಿಯೆಗಳು ನಮ್ಮ ಎರಡನೇ ಹೃದಯ ದಂತೆ ಕಾರ್ಯ ನಿರ್ವಹಿಸುತ್ತವೆ. ಇವುಗಳ ಕಾರ್ಯದಲ್ಲಿ ಉಂಟಾಗುವ ಪೂರ್ಣತೆ ಅಥವಾ ಅಶಕ್ತತೆ ಇಂದ ವೆರಿಕೋಸ್ ವೇನ್ಸ್ ಸಂಭವಿಸುತ್ತದೆ ಸ್ವಾಭಾವಿಕವಾಗಿ ವೇನ್ಸ್ ಗಳಲ್ಲಿ ಕಡಿಮೆ ಇರುವ ರಕ್ತದೊತ್ತಡ, ರಕ್ತ ಪರಿಚಲನೆಯಲ್ಲಾಗುವ ಏರಿಳಿತ, ಹೆಚ್ಚು ರಕ್ತವನ್ನು ಹಿಡಿದಿಟ್ಟುಕೊಳ್ಳಲು ಹಿಗ್ಗುವ ರಕ್ತನಾಳಗಳು, ಮುಪ್ಪಿನ ಕಾರಣ ವೇನ್ಸ್ ಹಿಗ್ಗುವಿಕೆಯು ಕಡಿಮೆಯಾಗುತ್ತದೆ , ಹಾಗೂ ವೈನ್ಸ್ ವಾಲ್ವ್ ಗಳಿ ಗೆ ಗುರುತ್ವಾಕರ್ಷಣೆಯ ಒತ್ತಡ ನೈಸರ್ಗಿಕ ಕಾರಣಗಳು. ಅನಿಯಮಿತ ತೂಕ ಹೆಚ್ಚಳ, ಅನಿಯಮಿತ ವ್ಯಾಯಾಮ, ಅವೈಜ್ಞಾನಿಕ ಆಹಾರ ಪದ್ಧತಿ, ಮಲ ಬದ್ಧತೆ, ಹೆಚ್ಚು ಸಮಯ ನಿಂತು ಅಥವಾ ಕುಳಿತು ಕೆಲಸ ಮಾಡುವುದು, ಧೂಮಪಾನ ಮತ್ತು ಮದ್ಯಪಾನ ಜೀವನ ಶೈಲಿ ಕಾರಣಗಳು. ಕೆಲವರಿಗೆ, ಕೌಟುಂಬಿಕ ಕಾರಣಕ್ಕೂ ಈ ಸಮಸ್ಯೆ ಎದುರಾಗಬಹುದು. ಹೆಚ್ಚು ಹೊತ್ತು ನಿಂತೇ ಕೆಲಸ ಮಾಡುವ ಶಿಕ್ಷಕರು,ಕಾರ್ಮಿಕರು, ಪೊಲೀಸರು, ಭದ್ರತಾ ಸಿಬ್ಬಂದಿ, ಇತ್ಯಾದಿ ದುಡಿಯುವ ವರ್ಗದ ಜನರಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತದೆ.
ವೆರಿಕೋಸ್ ವೇನ್ಸ್ : ಪ್ರಮುಖ ಲಕ್ಷಣಗಳು
ಚಿಕಿತ್ಸೆ; ಈ ಸಮಸ್ಯೆಗೆ ಶಾಶ್ವತ ಸರ್ಜರಿ ರಹಿತ ಚಿಕಿತ್ಸೆಯನ್ನು ಖ್ಯಾತ ಆಯುರ್ವೇದಿಕ್ ತಜ್ಞ ವೈದ್ಯ ಡಾ. ಎಂ ವಿ ಉರಾಳ್ ಅಭಿವೃದ್ಧಿ ಪಡಿಸಿದ್ದಾರೆ. ಡಾ ಉರಾಳ್ ವೆರಿಕೋಸ್ ವೇನ್ಸ್ ಆಯುರ್ವೇದಿಕ್ ಕೇರ್' ನ 10 ವರ್ಷಗಳ ಸತತ ಪರಿಶ್ರಮದ ಫಲವಾಗಿದೆ. ಯೋಗ, ಪ್ರಾಣಾಯಾಮ ಮತ್ತು ಆಯುರ್ವೇದಗಳ ಸಂಗಮ ಈ ಚಿಕಿತ್ಸೆ.ಈ ವಿಧಾನದ ಸದುಪಯೋಗವನ್ನು ಈಗಾಗಲೇ ದೇಶ -ವಿದೇಶಗಳ ಸಾವಿರಾರು ಜನರು ಪಡೆದು, ನೋವಿನಿಂದ ಶಾಶ್ವತ ಮುಕ್ತಿ ಪಡೆದಿದ್ದಾರೆ.
ಈವರೆಗೆ ಕೇವಲ ರೋಗದ ಲಕ್ಷಣಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತಿತ್ತು. ಆದರೆ ಈಗ ಈ ರೋಗಕ್ಕೆ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಆಯುರ್ವೇದ ಔಷಧಿ ಜೊತೆಗೆ ಯೋಗಾಸನಗಳಾದ ತಾಡಾಸನ, ಪ್ರಸಾರಿತ ಪಾದೋತ್ತಾನಾಸನ, ತ್ರಿಕೋನಾಸನ, ಸರ್ವಾಂಗಾಸನ, ಪಶ್ಚಿಮೋತ್ತಾಸನ, ಹಲಾಸನ, ಮತ್ಸ್ಯಾಸನ, ಭುಜಂಗಾಸನ, ಶಲಭಾಸನ, ಧನುರಾಸನ ಮತ್ತು ಅನುಲೋಮ ವಿಲೋಮ ಪ್ರಾಣಾಯಾಮ, ಕಪಾಲಭಾತಿಗಳು ಮೀನಖಂಡಗಳ ಮತ್ತು ಉಸಿರಾಟ ಪ್ರಕ್ರಿಯೆಗಳಲ್ಲಿ ಉಂಟಾಗುವ ಅಪರಿಪೂರ್ಣತೆ ಅಥವಾ ಅಶಕ್ತತೆಯನ್ನು ಸರಿಪಡಿಸುವಲ್ಲಿ ಸಹಕಾರಿಯಾಗಿವೆ.
ವೆರಿಕೋಸ್ ವೇನ್ಸ್: ಮುನ್ನೆಚ್ಚರಿಕೆ ಕ್ರಮಗಳು -ಕುಳಿತಾಗ, ಮಲಗಿದಾಗ ಕಾಲನ್ನು ಸ್ವಲ್ಪ ಎತ್ತರದಲ್ಲಿಡುವುದು.
ಹೆಚ್ಚಿನ ವಿವರಗಳಿಗಾಗಿ ಭೇಟಿ ನೀಡಿ www.uralsayurveda.in
Contact: 8982082089/ 8105371042
Facebook: https://www.facebook.com/DrUrals
Email: dr.m.v.uralsringeri@gmail.com
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:58 pm
HK News Desk
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm