ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
30-08-26 05:13 pm
HK News Staffer
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm