ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm