ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm