ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm