ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm