ಬ್ರೇಕಿಂಗ್ ನ್ಯೂಸ್
05-08-22 06:53 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಆ.5: ಮಂಗಳೂರು ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ವಿವಿ ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಆ.10 ರಿಂದ 25ರ ವರೆಗೆ ನಡೆಯಲಿದೆ.
ಸಾಹಿತ್ಯ, ಲಲಿತ ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಹೀಗೆ ಐದು ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಕ್ರಮವಾಗಿ ಕುಂದಾಪುರದ ಶ್ರೀ ಕಾಳವಾರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು, ಸುರತ್ಕಲ್ ನ ಗೋವಿಂದದಾಸ ಕಾಲೇಜು, ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜು ಹಾಗೂ ಮೂಡಬಿದಿರೆಯ ಆಳ್ವಾಸ್ ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಟ್ಟ ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳು ಮುಂದಿನ ದಕ್ಷಿಣ ವಲಯ ಯುವಜನೋತ್ಸವ ಮತ್ತು ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಮಂಗಳೂರು ವಿವಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಕಿಶೋರಿ ನಾಯಕ್ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Inter state cultural activity at Mangalore university from August 10 to 15th in Mangalore
30-08-26 05:13 pm
HK News Staffer
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm