ಬ್ರೇಕಿಂಗ್ ನ್ಯೂಸ್
05-08-22 06:53 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಆ.5: ಮಂಗಳೂರು ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ವಿವಿ ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಆ.10 ರಿಂದ 25ರ ವರೆಗೆ ನಡೆಯಲಿದೆ.
ಸಾಹಿತ್ಯ, ಲಲಿತ ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಹೀಗೆ ಐದು ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಕ್ರಮವಾಗಿ ಕುಂದಾಪುರದ ಶ್ರೀ ಕಾಳವಾರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು, ಸುರತ್ಕಲ್ ನ ಗೋವಿಂದದಾಸ ಕಾಲೇಜು, ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜು ಹಾಗೂ ಮೂಡಬಿದಿರೆಯ ಆಳ್ವಾಸ್ ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಟ್ಟ ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳು ಮುಂದಿನ ದಕ್ಷಿಣ ವಲಯ ಯುವಜನೋತ್ಸವ ಮತ್ತು ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಮಂಗಳೂರು ವಿವಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಕಿಶೋರಿ ನಾಯಕ್ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Inter state cultural activity at Mangalore university from August 10 to 15th in Mangalore
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm