ಬ್ರೇಕಿಂಗ್ ನ್ಯೂಸ್
15-08-22 09:56 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ನಗರದ ವಿಕಾಸ್ ಕಾಲೇಜಿನಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಜೆ. ಪಾಲೆಮಾರ್ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದರು. ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ತ್ಯಾಗದ ಪರಿಣಾಮವಾಗಿ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರಧಾನಿಯವರ ಕನಸಿನಂತೆ ಮುಂದಿನ ದಿನಗಳಲ್ಲಿ ಭಾರತ ವಿಶ್ವದಲ್ಲಿಯೇ ಪ್ರಥಮ ಸ್ಥಾನವನ್ನು ಪಡೆಯುವಂತೆ ನಾವು ಕರ್ತವ್ಯ ನಿರತರಾಗಬೇಕು ಎಂದರು.



ವೇದಿಕೆಯಲ್ಲಿ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಖಜಾಂಚಿ ಜೆ. ಕೊರಗಪ್ಪ, ಟ್ರಸ್ಟಿ ಸೂರಜ್ ಕುಮಾರ್ ಕಲ್ಯ, ಸಿಇಓ ಪಾರ್ಥಸಾರಥಿ ಜೆ. ಪಾಲೆಮಾರ್, ವಿಕಾಸ್ ಫಿಸಿಯೋತೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಅಜಯ್ ಠಾಕೂರ್, ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮೋಹನಾ ಆರ್, ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ. ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಪ್ರಿಯಾಂಕಾ ಸ್ವಾಗತಿಸಿದರು. ಪ್ರಣೀತಾ ವಂದಿಸಿದರು. ಅರ್ಚನಾ ನಾಯರ್ ಮತ್ತು ಪ್ರಕೃತಿ ನಿರೂಪಿಸಿದರು.
Mangalore Vikas college celebrates 75th Independence day with grandeur and Majesty.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm