ಬ್ರೇಕಿಂಗ್ ನ್ಯೂಸ್
24-05-22 11:49 am Mangalore Correspondent ಕ್ರೈಂ
ಉಳ್ಳಾಲ, ಮೇ 24: ಹಳೆ ದ್ವೇಷಕ್ಕಾಗಿ ರೌಡಿಶೀಟರ್ ಒಬ್ಬನಿಗೆ ನಾಲ್ವರ ತಂಡವು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಸೇತುವೆ ಬಳಿ ನಡೆದಿದೆ.
ತಲಪಾಡಿ ಸಮೀಪದ ಅಜ್ಜಿನಡ್ಕ, ಮುಳ್ಳುಗುಡ್ಡೆ ನಿವಾಸಿ ಆರೀಫ್ (34) ಚೂರಿ ಇರಿತಕ್ಕೊಳಗಾದ ರೌಡಿಶೀಟರ್. ಆರೀಫ್ ಮಂಗಳೂರು ಮೀನಿನ ಧಕ್ಕೆಗೆ ತನ್ನ ಬೈಕಲ್ಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಉಚ್ಚಿಲ ಸೇತುವೆ ಬಳಿ ನಸುಕಿನ ಜಾವದಲ್ಲಿ ಘಟನೆ ನಡೆದಿದೆ.
ಹಳೇ ದ್ವೇಷ ತೀರಿಸಲು ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಆರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಇತ್ತೀಚೆಗೆ ಕುಟುಂಬ ಸಮೇತ ಅಜ್ಜಿನಡ್ಕ , ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಆರೀಫ್ ಮಂಗಳೂರಿನ ಬಂದರು ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Mangalore Old revenge, rowdy stabbed by four miscreants, one arrested by Police at ullal.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm