ಬ್ರೇಕಿಂಗ್ ನ್ಯೂಸ್
24-05-22 11:49 am Mangalore Correspondent ಕ್ರೈಂ
ಉಳ್ಳಾಲ, ಮೇ 24: ಹಳೆ ದ್ವೇಷಕ್ಕಾಗಿ ರೌಡಿಶೀಟರ್ ಒಬ್ಬನಿಗೆ ನಾಲ್ವರ ತಂಡವು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಸೇತುವೆ ಬಳಿ ನಡೆದಿದೆ.
ತಲಪಾಡಿ ಸಮೀಪದ ಅಜ್ಜಿನಡ್ಕ, ಮುಳ್ಳುಗುಡ್ಡೆ ನಿವಾಸಿ ಆರೀಫ್ (34) ಚೂರಿ ಇರಿತಕ್ಕೊಳಗಾದ ರೌಡಿಶೀಟರ್. ಆರೀಫ್ ಮಂಗಳೂರು ಮೀನಿನ ಧಕ್ಕೆಗೆ ತನ್ನ ಬೈಕಲ್ಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಉಚ್ಚಿಲ ಸೇತುವೆ ಬಳಿ ನಸುಕಿನ ಜಾವದಲ್ಲಿ ಘಟನೆ ನಡೆದಿದೆ.
ಹಳೇ ದ್ವೇಷ ತೀರಿಸಲು ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಆರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಇತ್ತೀಚೆಗೆ ಕುಟುಂಬ ಸಮೇತ ಅಜ್ಜಿನಡ್ಕ , ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಆರೀಫ್ ಮಂಗಳೂರಿನ ಬಂದರು ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Mangalore Old revenge, rowdy stabbed by four miscreants, one arrested by Police at ullal.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am