ಬ್ರೇಕಿಂಗ್ ನ್ಯೂಸ್
24-05-22 11:49 am Mangalore Correspondent ಕ್ರೈಂ
ಉಳ್ಳಾಲ, ಮೇ 24: ಹಳೆ ದ್ವೇಷಕ್ಕಾಗಿ ರೌಡಿಶೀಟರ್ ಒಬ್ಬನಿಗೆ ನಾಲ್ವರ ತಂಡವು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಸೇತುವೆ ಬಳಿ ನಡೆದಿದೆ.
ತಲಪಾಡಿ ಸಮೀಪದ ಅಜ್ಜಿನಡ್ಕ, ಮುಳ್ಳುಗುಡ್ಡೆ ನಿವಾಸಿ ಆರೀಫ್ (34) ಚೂರಿ ಇರಿತಕ್ಕೊಳಗಾದ ರೌಡಿಶೀಟರ್. ಆರೀಫ್ ಮಂಗಳೂರು ಮೀನಿನ ಧಕ್ಕೆಗೆ ತನ್ನ ಬೈಕಲ್ಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಉಚ್ಚಿಲ ಸೇತುವೆ ಬಳಿ ನಸುಕಿನ ಜಾವದಲ್ಲಿ ಘಟನೆ ನಡೆದಿದೆ.
ಹಳೇ ದ್ವೇಷ ತೀರಿಸಲು ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಆರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಇತ್ತೀಚೆಗೆ ಕುಟುಂಬ ಸಮೇತ ಅಜ್ಜಿನಡ್ಕ , ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಆರೀಫ್ ಮಂಗಳೂರಿನ ಬಂದರು ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Mangalore Old revenge, rowdy stabbed by four miscreants, one arrested by Police at ullal.
17-05-24 12:30 pm
HK News Desk
South Teachers Constituency, Srikantegowda:...
16-05-24 10:37 pm
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
17-05-24 02:44 pm
HK News Desk
Girl dies inside cae, marrige Rajasthan: ಮದುವ...
16-05-24 04:30 pm
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
17-05-24 02:09 pm
Bangalore Correspondent
Belagavi Train, crime, ticket: ಬೆಳಗಾವಿ ; ಟ್ರೈ...
17-05-24 01:44 pm
Mangalore crime, Drugs: ಗಡಿಭಾಗ ಬಾಳೆಪುಣಿಯಲ್ಲಿ...
16-05-24 10:23 pm
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm