ಬ್ರೇಕಿಂಗ್ ನ್ಯೂಸ್
27-05-22 04:07 pm HK News Desk ಕ್ರೈಂ
ನವದೆಹಲಿ, ಮೇ 27 : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಇದೆ ವೇಳೆ, ಓಂಪ್ರಕಾಶ್ ಚೌಟಾಲಾ ಅಕ್ರಮ ಹಣದಿಂದ ಗಳಿಸಿರುವ ನಾಲ್ಕು ಕಡೆಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
1993ರಿಂದ 2006ರ ವರೆಗಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿದ್ದ ಚೌಟಾಲಾ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದವನ್ನು ವಿಶೇಷ ಕೋರ್ಟ್ ನ್ಯಾಯಾಧೀಶ ವಿಕಾಸ್ ಧುಲ್ ಗುರುವಾರ ಆಲಿಸಿದ್ದರು. ಚೌಟಾಲಾ ಅವರ ವೈದ್ಯಕೀಯ ಸಮಸ್ಯೆ ಮತ್ತು ವೃದ್ಧಾಪ್ಯವನ್ನು ಉಲ್ಲೇಖಿಸಿ ಅವರಿಗೆ ಕನಿಷ್ಠ ಶಿಕ್ಷೆಯನ್ನು ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದರು. ಆದರೆ ಸಿಬಿಐ ಪರ ವಕೀಲರು ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಕೋರಿದ್ದಲ್ಲದೆ, ಇದು ಸಮಾಜಕ್ಕೆ ಸಂದೇಶವನ್ನು ನೀಡಬೇಕು ಎಂದು ಮನವಿ ಮಾಡಿತ್ತು.

ಸಿಬಿಐ ಅಧಿಕಾರಿಗಳು ಈ ಬಗ್ಗೆ 2005 ರಲ್ಲಿ ಪ್ರಕರಣ ದಾಖಲಿಸಿದ್ದು 1993 ಮತ್ತು 2006 ರ ನಡುವೆ ಅಕ್ರಮ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಆನಂತರ ಕೋರ್ಟಿನಲ್ಲಿ ವಿಚಾರಣೆ ನಡೆದು ಸುದೀರ್ಘ ಅವಧಿಯ ಬಳಿಕ ಸಾವಿನ ಅಂಚಿನಲ್ಲಿರುವ ಚೌಟಾಲಾಗೆ ಶಿಕ್ಷೆ ವಿಧಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಶಿಕ್ಷೆಯಾಗಿದ್ದು ಇದೇ ಮೊದಲು.
A decision has been taken on the punishment of former Haryana Chief Minister Om Prakash Chautala in the disproportionate assets case. A special CBI court in Delhi on Friday sentenced former Haryana Chief Minister Om Prakash Chautala to four years' imprisonment and also imposed a fine of Rs.50 lakhs, convicted in the disproportionate assets case. Not only this, the court has also ordered confiscation of four properties of Chautala.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm