ಬ್ರೇಕಿಂಗ್ ನ್ಯೂಸ್
27-05-22 04:07 pm HK News Desk ಕ್ರೈಂ
ನವದೆಹಲಿ, ಮೇ 27 : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಇದೆ ವೇಳೆ, ಓಂಪ್ರಕಾಶ್ ಚೌಟಾಲಾ ಅಕ್ರಮ ಹಣದಿಂದ ಗಳಿಸಿರುವ ನಾಲ್ಕು ಕಡೆಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
1993ರಿಂದ 2006ರ ವರೆಗಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿದ್ದ ಚೌಟಾಲಾ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದವನ್ನು ವಿಶೇಷ ಕೋರ್ಟ್ ನ್ಯಾಯಾಧೀಶ ವಿಕಾಸ್ ಧುಲ್ ಗುರುವಾರ ಆಲಿಸಿದ್ದರು. ಚೌಟಾಲಾ ಅವರ ವೈದ್ಯಕೀಯ ಸಮಸ್ಯೆ ಮತ್ತು ವೃದ್ಧಾಪ್ಯವನ್ನು ಉಲ್ಲೇಖಿಸಿ ಅವರಿಗೆ ಕನಿಷ್ಠ ಶಿಕ್ಷೆಯನ್ನು ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದರು. ಆದರೆ ಸಿಬಿಐ ಪರ ವಕೀಲರು ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಕೋರಿದ್ದಲ್ಲದೆ, ಇದು ಸಮಾಜಕ್ಕೆ ಸಂದೇಶವನ್ನು ನೀಡಬೇಕು ಎಂದು ಮನವಿ ಮಾಡಿತ್ತು.
ಸಿಬಿಐ ಅಧಿಕಾರಿಗಳು ಈ ಬಗ್ಗೆ 2005 ರಲ್ಲಿ ಪ್ರಕರಣ ದಾಖಲಿಸಿದ್ದು 1993 ಮತ್ತು 2006 ರ ನಡುವೆ ಅಕ್ರಮ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಆನಂತರ ಕೋರ್ಟಿನಲ್ಲಿ ವಿಚಾರಣೆ ನಡೆದು ಸುದೀರ್ಘ ಅವಧಿಯ ಬಳಿಕ ಸಾವಿನ ಅಂಚಿನಲ್ಲಿರುವ ಚೌಟಾಲಾಗೆ ಶಿಕ್ಷೆ ವಿಧಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಶಿಕ್ಷೆಯಾಗಿದ್ದು ಇದೇ ಮೊದಲು.
A decision has been taken on the punishment of former Haryana Chief Minister Om Prakash Chautala in the disproportionate assets case. A special CBI court in Delhi on Friday sentenced former Haryana Chief Minister Om Prakash Chautala to four years' imprisonment and also imposed a fine of Rs.50 lakhs, convicted in the disproportionate assets case. Not only this, the court has also ordered confiscation of four properties of Chautala.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm