ಬ್ರೇಕಿಂಗ್ ನ್ಯೂಸ್
27-05-22 04:07 pm HK News Desk ಕ್ರೈಂ
ನವದೆಹಲಿ, ಮೇ 27 : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಇದೆ ವೇಳೆ, ಓಂಪ್ರಕಾಶ್ ಚೌಟಾಲಾ ಅಕ್ರಮ ಹಣದಿಂದ ಗಳಿಸಿರುವ ನಾಲ್ಕು ಕಡೆಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
1993ರಿಂದ 2006ರ ವರೆಗಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿದ್ದ ಚೌಟಾಲಾ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದವನ್ನು ವಿಶೇಷ ಕೋರ್ಟ್ ನ್ಯಾಯಾಧೀಶ ವಿಕಾಸ್ ಧುಲ್ ಗುರುವಾರ ಆಲಿಸಿದ್ದರು. ಚೌಟಾಲಾ ಅವರ ವೈದ್ಯಕೀಯ ಸಮಸ್ಯೆ ಮತ್ತು ವೃದ್ಧಾಪ್ಯವನ್ನು ಉಲ್ಲೇಖಿಸಿ ಅವರಿಗೆ ಕನಿಷ್ಠ ಶಿಕ್ಷೆಯನ್ನು ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದರು. ಆದರೆ ಸಿಬಿಐ ಪರ ವಕೀಲರು ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಕೋರಿದ್ದಲ್ಲದೆ, ಇದು ಸಮಾಜಕ್ಕೆ ಸಂದೇಶವನ್ನು ನೀಡಬೇಕು ಎಂದು ಮನವಿ ಮಾಡಿತ್ತು.

ಸಿಬಿಐ ಅಧಿಕಾರಿಗಳು ಈ ಬಗ್ಗೆ 2005 ರಲ್ಲಿ ಪ್ರಕರಣ ದಾಖಲಿಸಿದ್ದು 1993 ಮತ್ತು 2006 ರ ನಡುವೆ ಅಕ್ರಮ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಆನಂತರ ಕೋರ್ಟಿನಲ್ಲಿ ವಿಚಾರಣೆ ನಡೆದು ಸುದೀರ್ಘ ಅವಧಿಯ ಬಳಿಕ ಸಾವಿನ ಅಂಚಿನಲ್ಲಿರುವ ಚೌಟಾಲಾಗೆ ಶಿಕ್ಷೆ ವಿಧಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಶಿಕ್ಷೆಯಾಗಿದ್ದು ಇದೇ ಮೊದಲು.
A decision has been taken on the punishment of former Haryana Chief Minister Om Prakash Chautala in the disproportionate assets case. A special CBI court in Delhi on Friday sentenced former Haryana Chief Minister Om Prakash Chautala to four years' imprisonment and also imposed a fine of Rs.50 lakhs, convicted in the disproportionate assets case. Not only this, the court has also ordered confiscation of four properties of Chautala.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm