ಬ್ರೇಕಿಂಗ್ ನ್ಯೂಸ್
27-05-22 08:59 pm Mangalore Correspondent ಕ್ರೈಂ
ಉಳ್ಳಾಲ, ಮೇ 27: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿರುವ ರೌಡಿಶೀಟರ್ ಅಜ್ಜಿನಡ್ಕ , ಮುಳ್ಳುಗುಡ್ಡೆ ನಿವಾಸಿ ಆರೀಫ್ (37) ಕೊಲೆಯತ್ನ ಪ್ರಕರಣದ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮೇಲಂಗಡಿ ನಿವಾಸಿ ಅಬ್ದುಲ್ ಕರೀಂ(46), ಪೈಝಲ್ನಗರ ನಿವಾಸಿಗಳಾದ ಪುಚ್ಚ ನಿಶಾಕ್(25), ಮೊಹಮ್ಮದ್ ಅಶ್ಪಾಕ್(26), ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್(25), ಮಾರ್ನಮಿಕಟ್ಟೆ ನಿವಾಸಿ ರಿಫಾತ್ (27) ಬಂಧಿತ ಆರೋಪಿಗಳು. ರೌಡಿಶೀಟರ್ ಆರೀಫ್ ಮತ್ತು ಅಬ್ದುಲ್ ಕರೀಂ ಜತೆಯಾಗಿ ವ್ಯವಹಾರ ಮಾಡುತ್ತಿದ್ದು, ಕರೀಂ ಎಂಬಾತ ಆರೀಫ್ ನಿಂದ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಆರೀಫ್ ಸಾಲ ನೀಡಿದ ಹಣ ವಾಪಸ್ ನೀಡುವಂತೆ ಕರೀಂನಲ್ಲಿ ಕೇಳಿದ್ದ. ಈ ವಿಚಾರವನ್ನು ಕರೀಂ ನೌಫಾಲ್ ಬಳಿ ತಿಳಿಸಿದ್ದ ಎನ್ನಲಾಗಿದೆ. ನೌಫಾಲ್ ಆರೀಫ್ಗೆ ಕರೆ ಮಾಡಿ ಎಲ್ಲಾ ಹಣ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದ. ಇದೇ ವಿಚಾರದಲ್ಲಿ ಅವರ ಮಧ್ಯೆ ಸಂಘರ್ಷ ನಡೆದಿದ್ದು, ನೌಫಾಲ್ ತನ್ನ ಸ್ನೇಹಿತರಾದ ನಿಶಾಕ್, ಅಶ್ಪಾಕ್, ಫಾರೂಕ್ ಮತ್ತು ರಿಫಾತ್ ಗೆ ಕೊಲೆ ಮಾಡಲು ಸುಫಾರಿ ನೀಡಿದ್ದ ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಮಂಗಳವಾರ ನಸುಕಿನ ಜಾವ ಆರೋಪಿಗಳು ಆರೀಫ್ ನನ್ನು ಉಚ್ಚಿಲ ಬಳಿ ತಡೆದು ನಿಲ್ಲಿಸಿ ಮಚ್ಚಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಿದ್ದರು. ಗಂಭೀರ ಗಾಯಗೊಂಡ ಆರೀಫ್ ಆರೋಪಿಗಳ ಕೈಯಿಂದ ತಪ್ಪಿಸಿಕೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ನೌಫಾಲ್ , ತಲ್ಹತ್ ಬಂಧನಕ್ಕೆ ಶೋಧ ಮುಂದುವರಿದಿದೆ.
ಉಳ್ಳಾಲ ; ಹಳೇ ದ್ವೇಷ ತೀರಿಸಲು ರೌಡಿಗೆ ಇರಿದು ಕೊಲೆಯತ್ನ, ನಾಲ್ವರು ದುಷ್ಕರ್ಮಿಗಳಿಂದ ಕುಕೃತ್ಯ
Rowdy stabbed at Ullal, five arrested by Ullal police in Mangalore. Arif was stabbed by miscreants over old revenge near Uchila. The search for another accused is on.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm