ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm