ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am