ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm