ಬ್ರೇಕಿಂಗ್ ನ್ಯೂಸ್
30-05-22 09:04 pm Udupi Correspondent ಕ್ರೈಂ
ಕುಂದಾಪುರ, ಮೇ 30 : ಹಿಂದು ಯುವತಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸ್ಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಮುಸ್ಲಿಂ ಯುವಕನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಕುದ್ರು ಗ್ರಾಮದ ಶಿಲ್ಪಾ ದೇವಾಡಿಗ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದ ಹಿಂದೆ ಕೋಟೇಶ್ವರದ ವಿವಾಹಿತ ಯುವಕ ಅಜೀಜ್ (32) ಕೈವಾಡದ ಬಗ್ಗೆ ಆರೋಪ ಕೇಳಿಬಂದಿತ್ತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿದ್ದ ಅಜೀಜ್ ಕೊನೆಗೆ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ಎನ್ನಲಾಗಿತ್ತು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆರೋಪಿ ಅಜೀಜ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದ. ಇದರ ನಡುವೆ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಂಡು ತೀಟೆ ತೀರಿಸಿಕೊಳ್ಳುತ್ತಿದ್ದ.
ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಆಕೆಯ ತಮ್ಮ ವಾಟ್ಸಪ್ ಮೆಸೇಜ್ ಆಧರಿಸಿ ದೂರು ನೀಡಿದ್ದ. ಹಿಂದು ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದವು. ಯುವತಿ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಜೀಜ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
The prime accused Azeez (32) and his associate Rahim (34) of Moodugopadi in the abetment of Shilpa Devadiga's (25) suicide case have been taken into custody by the Hemmadi police and produced before the court on Monday, May 30.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am