ಬ್ರೇಕಿಂಗ್ ನ್ಯೂಸ್
30-05-22 09:04 pm Udupi Correspondent ಕ್ರೈಂ
ಕುಂದಾಪುರ, ಮೇ 30 : ಹಿಂದು ಯುವತಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸ್ಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಮುಸ್ಲಿಂ ಯುವಕನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಕುದ್ರು ಗ್ರಾಮದ ಶಿಲ್ಪಾ ದೇವಾಡಿಗ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದ ಹಿಂದೆ ಕೋಟೇಶ್ವರದ ವಿವಾಹಿತ ಯುವಕ ಅಜೀಜ್ (32) ಕೈವಾಡದ ಬಗ್ಗೆ ಆರೋಪ ಕೇಳಿಬಂದಿತ್ತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿದ್ದ ಅಜೀಜ್ ಕೊನೆಗೆ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ಎನ್ನಲಾಗಿತ್ತು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆರೋಪಿ ಅಜೀಜ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದ. ಇದರ ನಡುವೆ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಂಡು ತೀಟೆ ತೀರಿಸಿಕೊಳ್ಳುತ್ತಿದ್ದ.

ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಆಕೆಯ ತಮ್ಮ ವಾಟ್ಸಪ್ ಮೆಸೇಜ್ ಆಧರಿಸಿ ದೂರು ನೀಡಿದ್ದ. ಹಿಂದು ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದವು. ಯುವತಿ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಜೀಜ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
The prime accused Azeez (32) and his associate Rahim (34) of Moodugopadi in the abetment of Shilpa Devadiga's (25) suicide case have been taken into custody by the Hemmadi police and produced before the court on Monday, May 30.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm