ಬ್ರೇಕಿಂಗ್ ನ್ಯೂಸ್
30-05-22 09:04 pm Udupi Correspondent ಕ್ರೈಂ
ಕುಂದಾಪುರ, ಮೇ 30 : ಹಿಂದು ಯುವತಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸ್ಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಮುಸ್ಲಿಂ ಯುವಕನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಕುದ್ರು ಗ್ರಾಮದ ಶಿಲ್ಪಾ ದೇವಾಡಿಗ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದ ಹಿಂದೆ ಕೋಟೇಶ್ವರದ ವಿವಾಹಿತ ಯುವಕ ಅಜೀಜ್ (32) ಕೈವಾಡದ ಬಗ್ಗೆ ಆರೋಪ ಕೇಳಿಬಂದಿತ್ತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿದ್ದ ಅಜೀಜ್ ಕೊನೆಗೆ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ಎನ್ನಲಾಗಿತ್ತು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆರೋಪಿ ಅಜೀಜ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದ. ಇದರ ನಡುವೆ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಂಡು ತೀಟೆ ತೀರಿಸಿಕೊಳ್ಳುತ್ತಿದ್ದ.

ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಆಕೆಯ ತಮ್ಮ ವಾಟ್ಸಪ್ ಮೆಸೇಜ್ ಆಧರಿಸಿ ದೂರು ನೀಡಿದ್ದ. ಹಿಂದು ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದವು. ಯುವತಿ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಜೀಜ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
The prime accused Azeez (32) and his associate Rahim (34) of Moodugopadi in the abetment of Shilpa Devadiga's (25) suicide case have been taken into custody by the Hemmadi police and produced before the court on Monday, May 30.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm