ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm