ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm