ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am