ಬ್ರೇಕಿಂಗ್ ನ್ಯೂಸ್
06-06-22 01:15 pm HK News Desk ಕ್ರೈಂ
ಸುಳ್ಯ, ಜೂ 06: ಮಾಣಿ – ಮೈಸೂರು ಹೆದ್ದಾರಿಯ ಸುಳ್ಯ ಪೇಟೆ ಬಳಿ ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಜಯನಗರ ನಿವಾಸಿ ಮಹಮ್ಮದ್ ಸಾಯಿ (39) ಗುಂಡಿನ ದಾಳಿಗೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯದ ಜ್ಯೋತಿ ಸರ್ಕಲ್ ಸಮೀಪ ವೆಂಕಟರಮಣ ಸೊಸೈಟಿ ಬಳಿ ಮಹಮ್ಮದ್ ಸಾಯಿ ಅವರು ತನ್ನ ಹುಂಡೈ ಕ್ರೆಟಾ ಕಾರನ್ನು ನಿಲ್ಲಿಸಿ ಪಕ್ಕದಲ್ಲಿರುವ ತನ್ನ ತಂಗಿಯ ಮನೆಗೆ ಹೋಗಿ ವಾಪಸ್ಸು ಕಾರಿನ ಬಳಿ ಬರುತ್ತಿದ್ದಂತೆ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಸ್ಕಾರ್ಪಿಯೋದಲ್ಲಿ ಬಂದ ದುಷ್ಕರ್ಮಿಗಳ ತಂಡ ಮಹಮ್ಮದ್ ಸಾಯಿಯವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ ಎಂದು ದೂರಲಾಗಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಕಲಂ: 307 34 ಐಪಿಸಿ ಮತ್ತು ಕಲಂ 25 27 ಆರ್ಮ್ಸ್ ಆಕ್ಟ್ ನಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A gang of four car borne strangers fired gunshot at a man on Mani-Mysuru highway near Venkatramana Society adjacent to Jyoti Circle of Kasaba village of the taluk at 10.30 pm on Sunday June 5. According to the complaint filed in Sullia police station by the victim and complainant of this attack Mohammed Sai (39), a resident of Jayanagara of Kasaba village, he had come back to Sullia after attending the marriage function of his sister-in-law at Bantwal. He had parked his Hyundai Creta car near the spot of incident and had been to the old house of his younger sister Raziya.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm