ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.
2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm