ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm