ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm