ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm