ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am