ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am