ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm