ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm