ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm