ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm