ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm