ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm