ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm