ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am