ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm