ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm