ಬ್ರೇಕಿಂಗ್ ನ್ಯೂಸ್
13-06-22 04:35 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 13 : ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪಕ್ಕೀಡಾಗಿರುವ ಪುತ್ತೂರು ಮೂಲದ ಮನ್ಮಿತ್ ರೈ ಥಾಯ್ಲೆಂಡ್ ನಲ್ಲಿ ಪಬ್ ಪಾರ್ಟಿಯಲ್ಲಿ ಹುಡುಗಿಯರ ಮೇಲೆ ಹಣದ ಕಂತೆ ಎಸೆಯುವ ವಿಡಿಯೋ ವೈರಲ್ ಆಗಿದೆ.
ತನ್ನ ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಸ್ನೇಹಿತರನ್ನು ಥೈಲ್ಯಾಂಡ್ಗೆ ಕರೆಸಿಕೊಂಡಿದ್ದಾನೆ ಎನ್ನಲಾಗುತ್ತಿದ್ದು ಇದೀಗ ಅಲ್ಲಿ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ಲಭ್ಯವಾಗಿದೆ.

ಕೊಲೆ ಸಂಚು ಪ್ರಕರಣದ ಬಗ್ಗೆ ಎರಡು ದಿನಗಳ ಹಿಂದೆ ಆಡಿಯೋ ಬಿಡುಗಡೆ ಮಾಡಿದ್ದ ಮನ್ಮಿತ್ ರೈ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಸದ್ಯ ನಾನು ಬ್ಯುಸಿನೆಸ್ ವಿಚಾರಕ್ಕೆ ವಿದೇಶಕ್ಕೆ ಬಂದಿದ್ದೇನೆ ಎಂದು ಹೇಳಿದ್ದ.

ಈ ಹಿಂದೆ ಮುತ್ತಪ್ಪ ರೈ ಜೊತೆಗಿದ್ದಾಗ ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ರೈ ಒಟ್ಟಿಗೆ ಇದ್ದವರು. ಮುತ್ತಪ್ಪ ರೈ ಸಾವಿನ ಬಳಿಕ ಇವರು ಬೇರೆ ಬೇರೆಯಾಗಿದ್ದರು. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿ ಪರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಅದರಲ್ಲಿ ಮನ್ವಿತ್ ರೈ ಹೆಸರು ಪ್ರಸ್ತಾಪಿಸಿದ್ದಾರೆ.
Actor Gunaranjan Shetty gets death threat of murder, Manvith rai found throwing money in Thailand. A video of this has gone viral on social media. According to the latest report, a petition has been submitted to the Karnataka Home Minister to provide security and legal action in connection with death threats to Anushka Shetty’ brother Gunaranjan Shetty. The reports are coming that the death threats are issued by friends-turned-foes Manvit Rai and Rakesh Malli.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm