ಬ್ರೇಕಿಂಗ್ ನ್ಯೂಸ್
13-06-22 04:35 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 13 : ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪಕ್ಕೀಡಾಗಿರುವ ಪುತ್ತೂರು ಮೂಲದ ಮನ್ಮಿತ್ ರೈ ಥಾಯ್ಲೆಂಡ್ ನಲ್ಲಿ ಪಬ್ ಪಾರ್ಟಿಯಲ್ಲಿ ಹುಡುಗಿಯರ ಮೇಲೆ ಹಣದ ಕಂತೆ ಎಸೆಯುವ ವಿಡಿಯೋ ವೈರಲ್ ಆಗಿದೆ.
ತನ್ನ ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಸ್ನೇಹಿತರನ್ನು ಥೈಲ್ಯಾಂಡ್ಗೆ ಕರೆಸಿಕೊಂಡಿದ್ದಾನೆ ಎನ್ನಲಾಗುತ್ತಿದ್ದು ಇದೀಗ ಅಲ್ಲಿ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ಲಭ್ಯವಾಗಿದೆ.

ಕೊಲೆ ಸಂಚು ಪ್ರಕರಣದ ಬಗ್ಗೆ ಎರಡು ದಿನಗಳ ಹಿಂದೆ ಆಡಿಯೋ ಬಿಡುಗಡೆ ಮಾಡಿದ್ದ ಮನ್ಮಿತ್ ರೈ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಸದ್ಯ ನಾನು ಬ್ಯುಸಿನೆಸ್ ವಿಚಾರಕ್ಕೆ ವಿದೇಶಕ್ಕೆ ಬಂದಿದ್ದೇನೆ ಎಂದು ಹೇಳಿದ್ದ.

ಈ ಹಿಂದೆ ಮುತ್ತಪ್ಪ ರೈ ಜೊತೆಗಿದ್ದಾಗ ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ರೈ ಒಟ್ಟಿಗೆ ಇದ್ದವರು. ಮುತ್ತಪ್ಪ ರೈ ಸಾವಿನ ಬಳಿಕ ಇವರು ಬೇರೆ ಬೇರೆಯಾಗಿದ್ದರು. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿ ಪರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಅದರಲ್ಲಿ ಮನ್ವಿತ್ ರೈ ಹೆಸರು ಪ್ರಸ್ತಾಪಿಸಿದ್ದಾರೆ.
Actor Gunaranjan Shetty gets death threat of murder, Manvith rai found throwing money in Thailand. A video of this has gone viral on social media. According to the latest report, a petition has been submitted to the Karnataka Home Minister to provide security and legal action in connection with death threats to Anushka Shetty’ brother Gunaranjan Shetty. The reports are coming that the death threats are issued by friends-turned-foes Manvit Rai and Rakesh Malli.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am