ಬ್ರೇಕಿಂಗ್ ನ್ಯೂಸ್
13-06-22 04:35 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 13 : ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪಕ್ಕೀಡಾಗಿರುವ ಪುತ್ತೂರು ಮೂಲದ ಮನ್ಮಿತ್ ರೈ ಥಾಯ್ಲೆಂಡ್ ನಲ್ಲಿ ಪಬ್ ಪಾರ್ಟಿಯಲ್ಲಿ ಹುಡುಗಿಯರ ಮೇಲೆ ಹಣದ ಕಂತೆ ಎಸೆಯುವ ವಿಡಿಯೋ ವೈರಲ್ ಆಗಿದೆ.
ತನ್ನ ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಸ್ನೇಹಿತರನ್ನು ಥೈಲ್ಯಾಂಡ್ಗೆ ಕರೆಸಿಕೊಂಡಿದ್ದಾನೆ ಎನ್ನಲಾಗುತ್ತಿದ್ದು ಇದೀಗ ಅಲ್ಲಿ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ಲಭ್ಯವಾಗಿದೆ.

ಕೊಲೆ ಸಂಚು ಪ್ರಕರಣದ ಬಗ್ಗೆ ಎರಡು ದಿನಗಳ ಹಿಂದೆ ಆಡಿಯೋ ಬಿಡುಗಡೆ ಮಾಡಿದ್ದ ಮನ್ಮಿತ್ ರೈ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಸದ್ಯ ನಾನು ಬ್ಯುಸಿನೆಸ್ ವಿಚಾರಕ್ಕೆ ವಿದೇಶಕ್ಕೆ ಬಂದಿದ್ದೇನೆ ಎಂದು ಹೇಳಿದ್ದ.

ಈ ಹಿಂದೆ ಮುತ್ತಪ್ಪ ರೈ ಜೊತೆಗಿದ್ದಾಗ ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ರೈ ಒಟ್ಟಿಗೆ ಇದ್ದವರು. ಮುತ್ತಪ್ಪ ರೈ ಸಾವಿನ ಬಳಿಕ ಇವರು ಬೇರೆ ಬೇರೆಯಾಗಿದ್ದರು. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿ ಪರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಅದರಲ್ಲಿ ಮನ್ವಿತ್ ರೈ ಹೆಸರು ಪ್ರಸ್ತಾಪಿಸಿದ್ದಾರೆ.
Actor Gunaranjan Shetty gets death threat of murder, Manvith rai found throwing money in Thailand. A video of this has gone viral on social media. According to the latest report, a petition has been submitted to the Karnataka Home Minister to provide security and legal action in connection with death threats to Anushka Shetty’ brother Gunaranjan Shetty. The reports are coming that the death threats are issued by friends-turned-foes Manvit Rai and Rakesh Malli.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm