ಬ್ರೇಕಿಂಗ್ ನ್ಯೂಸ್
13-06-22 04:35 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 13 : ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪಕ್ಕೀಡಾಗಿರುವ ಪುತ್ತೂರು ಮೂಲದ ಮನ್ಮಿತ್ ರೈ ಥಾಯ್ಲೆಂಡ್ ನಲ್ಲಿ ಪಬ್ ಪಾರ್ಟಿಯಲ್ಲಿ ಹುಡುಗಿಯರ ಮೇಲೆ ಹಣದ ಕಂತೆ ಎಸೆಯುವ ವಿಡಿಯೋ ವೈರಲ್ ಆಗಿದೆ.
ತನ್ನ ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಸ್ನೇಹಿತರನ್ನು ಥೈಲ್ಯಾಂಡ್ಗೆ ಕರೆಸಿಕೊಂಡಿದ್ದಾನೆ ಎನ್ನಲಾಗುತ್ತಿದ್ದು ಇದೀಗ ಅಲ್ಲಿ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ಲಭ್ಯವಾಗಿದೆ.
ಕೊಲೆ ಸಂಚು ಪ್ರಕರಣದ ಬಗ್ಗೆ ಎರಡು ದಿನಗಳ ಹಿಂದೆ ಆಡಿಯೋ ಬಿಡುಗಡೆ ಮಾಡಿದ್ದ ಮನ್ಮಿತ್ ರೈ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಸದ್ಯ ನಾನು ಬ್ಯುಸಿನೆಸ್ ವಿಚಾರಕ್ಕೆ ವಿದೇಶಕ್ಕೆ ಬಂದಿದ್ದೇನೆ ಎಂದು ಹೇಳಿದ್ದ.
ಈ ಹಿಂದೆ ಮುತ್ತಪ್ಪ ರೈ ಜೊತೆಗಿದ್ದಾಗ ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ರೈ ಒಟ್ಟಿಗೆ ಇದ್ದವರು. ಮುತ್ತಪ್ಪ ರೈ ಸಾವಿನ ಬಳಿಕ ಇವರು ಬೇರೆ ಬೇರೆಯಾಗಿದ್ದರು. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿ ಪರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಅದರಲ್ಲಿ ಮನ್ವಿತ್ ರೈ ಹೆಸರು ಪ್ರಸ್ತಾಪಿಸಿದ್ದಾರೆ.
Actor Gunaranjan Shetty gets death threat of murder, Manvith rai found throwing money in Thailand. A video of this has gone viral on social media. According to the latest report, a petition has been submitted to the Karnataka Home Minister to provide security and legal action in connection with death threats to Anushka Shetty’ brother Gunaranjan Shetty. The reports are coming that the death threats are issued by friends-turned-foes Manvit Rai and Rakesh Malli.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm