ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm