ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am