ಬ್ರೇಕಿಂಗ್ ನ್ಯೂಸ್
15-06-22 11:34 am HK News Desk ಕ್ರೈಂ
Photo credits : Manorama News
ಪಾಲಕ್ಕಾಡ್, ಜೂನ್ 15 : ನೆರೆಮನೆ ನಿವಾಸಿಗಳ ಸ್ನಾನದ ಕೊಠಡಿಗಳಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೆರೆಹಿಡಿಯುತ್ತಿದ್ದ ಆರೋಪದಲ್ಲಿ ಮಾಜಿ ಸಿಪಿಎಂ ನಾಯಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಶಹಜಹಾನ್ ಎಂದು ಗುರುತಿಸಲಾಗಿದೆ. ಈತ ಪಾಲಕ್ಕಾಡ್ ಜಿಲ್ಲೆಯ ಕೊಡುಂಬಾ ನಿವಾಸಿಯಾಗಿದ್ದು ಪೊಲೀಸರ ಹುಡುಕಾಟದ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಬಾತ್ರೂಮ್ ಕಿಟಕಿಯ ಬಳಿ ವ್ಯಕ್ತಿಯೊಬ್ಬನ ನೆರಳು ನೋಡಿ ಮಹಿಳೆಯೊಬ್ಬರು ಕಿರುಚಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿ ಶಹಜಹಾನ್ ಅಲ್ಲಿಂದ ಓಡುವಾಗ ಆತನ ಮೊಬೈಲ್ ಹತ್ತಿರದ ಮೈದಾನದಲ್ಲಿ ಬಿದ್ದು ಹೋಗಿತ್ತು. ಆರೋಪಿ ಶಹಜಹಾನ್ ಎಂದು ತಿಳಿಯದ ಮಹಿಳೆ ನೆರೆಮನೆ ನಿವಾಸಿಯಾಗಿದ್ದ ಆತನಲ್ಲೇ ನೆರವು ಕೇಳಿದ್ದಳು.
ಇದೇ ಹುಡುಕಾಟದ ವೇಳೆ ಮೊಬೈಲ್ ಬಿದ್ದು ಸಿಕ್ಕಿದ್ದು ಅದರಲ್ಲಿ ಕೆಲವೊಂದು ಅಶ್ಲೀಲ ವಿಡಿಯೋಗಳನ್ನು ನೋಡಿದ ಮಹಿಳೆ ಇದು ಶಹಜಹಾನಿದ್ದೇ ಕೆಲಸ ಎಂಬುದನ್ನು ತಿಳಿದ ಮಹಿಳೆಗೆ ಮೊಬೈಲ್ ಸಮೇತ ಠಾಣೆಗೆ ತೆರಳಿ ದೂರು ದಾಖಲಿಸಿದ್ದಳು.
ಜಾಮೀನು ರಹಿತ ಕಾಯ್ದೆಯಡಿ ಶಹಜಹಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇತ್ತ ದೂರು ದಾಖಲಾಗುತ್ತಿದ್ದಂತೆ ಆತನ ಬಂಧನಕ್ಕೆ ವಿಶೇಷ ತನಿಖಾ ತಂಡದ ರಚನೆ ಮಾಡಲಾಯಿತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಆರೋಪಿ ರಾಜ್ಯವನ್ನೇ ತೊರೆದು ತಮಿಳುನಾಡಿಗೆ ಪರಾರಿಯಾಗಿದ್ದ. ಇದೀಗ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.
A CPM branch secretary is wanted by the police here over charges of snooping in the bathroom of a house using a spy camera. The Palakkad South police registered a case against Shahjahan, who is the party's Kodumbu Ambalaparambu branch secretary.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm