ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.
ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm